ಚಿತ್ರದುರ್ಗ:- ಹಿರಿಯೂರು
ತಾಲ್ಲೂಕಿನ ಜವಗೊಂಡ ಹಳ್ಳಿಯ ಫಸ್ಟ್ ಗ್ರೇಡ್ ಕಾಲೇಜ್ ಮಂಡ್ಯ ಗೆ ಸ್ಥಳಾಂತರ ಮಾಡಿದ ಹಿನ್ನಲೆಯಲ್ಲಿ ರಾಜ್ಯ ಸರಕಾರದ ವಿರುದ್ದ ಹಲವು ವಿಧ್ಯಾರ್ಥಿಗಳು ಹಾಗೂ ಪೋಷಕರು ಉಪವಾಸ ಸತ್ಯಾಗ್ರಹ ಮಾಡಿ ತಮ್ಮಆಕ್ರೋಶ ವ್ಯಕ್ತ ಪಡಿಸಿದರು. ಈ ಕುರಿತು ಸ್ಥಳಿಯ ಶಾಸಕರ ಮನವಿಗೂ
ಬಗ್ಗದ ಮೈತ್ರಿ ಸರಕಾರ ನಡೆಯಿಂದಾಗಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಹಾಗು ಹಿರಿಯ ನಾಗರೀಕರು ಅಸ್ವಸ್ಥತರಾದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





