ಮಂಗಳೂರಿನ ಪ್ರತಿಷ್ಠಿತ
ಸುಲ್ತಾನ್ ಗೋಲ್ಡ್ ಮತ್ತು ಸಿಟಿ ಗೋಲ್ಡ್ ಗೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಚಿನ್ನದ ವ್ಯಾಪಾರಿಗಳಿಗೆ
ಶಾಕ್ ನೀಡಿದ್ದಾರೆ. ಕೇರಳದ ರವೂಫ್ ಗೆ ಸೇರಿದ ಮಂಗಳೂರಿನ ಕಂಕನಾಡಿಯಲ್ಲಿರುವ
ಸುಲ್ತಾನ್ ಗೋಲ್ಡ್ ಮತ್ತು ಸಿಟಿ ಗೋಲ್ಡ್ ಮಳಿಗೆಯಲ್ಲಿ ನಿನ್ನೆಯಿಂದ
ಕಡತಗಳನ್ನ ಐಟಿ ಅಧಿಕಾರಿಗಳು ಪರೀಶೀಲನೆ ನಡೆಸಿದ್ದಾರೆ. ಇನ್ನೂ ಉಡುಪಿ, ಮಂಗಳೂರು ಮತ್ತು ಶಿವಮೊಗ್ಗದ ಸುಲ್ತಾನ್ ಗೋಲ್ಡ್ ಶೋರೂಂಗೆ
ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





