Breaking News

ಕೋಟ ಶ್ರೀನಿವಾಸ್ ಪೂಜಾರಿ ಸರ್ಕಾರದ ವಿರುದ್ದ ಆರೋಪ

ದಾವಣಗೆರೆ : ಜೀರೋ ಟ್ರಾಫಿಕ್
ನಿಂದ ಹತ್ತು ಸಾವಿರ ಮತ ಕಡಿಮೆಯಾಗುತ್ತಿದೆ. ಇದು ಮಾಜಿ ಶಾಸಕ
ಕೆ. ಎನ್. ರಾಜಣ್ಣ ಹೇಳಿರುವ ಮಾತು. ಅವರೇ ಹೇಳಿದ ಮೇಲೆ
ನಾನು ಯಾವ ಪ್ರತಿಕ್ರಿಯೆ ನೀಡಲ್ಲ ಎಂದು
ಡಿಸಿಎಂ ಪರಮೇಶ್ವರ್
ಜೀರೋ ಟ್ರಾಫಿಕ್ ವಿಚಾರವಾಗಿ ದಾವಣಗೆರೆಯಲ್ಲಿ ವಿಪಕ್ಷ ನಾಯಕ ಕೋಟ ಶ್ರೀನಿವಾಸ್
ಪೂಜಾರಿ ಹೇಳಿಕೆ ನೀಡಿದ್ದಾರೆ. ಹಾಗೂ ಬಿಜೆಪಿ ಮಧ್ಯಂತರ
ಚುನಾವಣೆಗೆ ಸಿದ್ಧವಿಲ್ಲ, ಒಂದು ವೇಳೆ ಚುನಾವಣೆ
ನಡೆದರೆ ೧೫೦ ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ಈಗಾಗಲ್ಲೆ
ಜೆಡಿಎಸ್ ಕಾಂಗ್ರೆಸ್
ಮೈತ್ರಿ ಸರ್ಕಾರ ಕಚ್ಚಾಟದಲ್ಲಿ ಮುಳುಗಿವೆ. ರಾಜ್ಯದಲ್ಲಿ
ಅಭಿವೃದ್ಧಿ ಕುಂಠಿತವಾಗಿದೆ ಎಂದು
ಕೋಟ ಶ್ರೀನಿವಾಶ್ ಪೂಜಾರಿಯವರು ತಿಳಿಸಿದರು.

Share News

About admin

Check Also

ದಾವಣಗೆರೆ : ಚಿನ್ನಾಭರಣ ಕಳವು ಪ್ರಕರಣವನ್ನು ಭೇದಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿ.

ದಾವಣಗೆರೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನ್ಯಾಮತಿ ಶಾಖೆಯಿಂದ ಕಳುವಾಗಿದ್ದ ಚಿನ್ನವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ಪೊಲೀಸರು ಆರು …

Leave a Reply

Your email address will not be published. Required fields are marked *