ತುಮಕೂರು: ಚಾಲಕನ ಎಡವಟ್ಟಿನಿಂದ ಏಳು ಜನರು ದಾರುಣವಾಗಿ ದುರ್ಮರಣ ಹೊಂದಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸಿದ್ದಾಪುರ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ರ ಡಿವೈಡರ್ ದಾಟಿ ಪಲ್ಟಿಯಾದ ಇನೋವಾ ಕಾರಿನಲ್ಲಿದ್ದ ಎಂಟು ಮಂದಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಯಡಿಯೂರು ಕಡೆಯಿಂದ ಬೆಂಗಳೂರಿಗೆ ಸಾಗುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ. ಈ ಕುರಿತು ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನೆಯಿಂದ ಎರಡು ಕಿಮೀ ಕ್ಕೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಆಗಿತ್ತು.
Check Also
ಕೆಲಸ ಮಾಡದೆ ಕೇಂದ್ರ ಸರ್ಕಾರದ ಬಗ್ಗೆ ಬೆರಳು ತೋರಿಸಿದ್ರು…
ಚಿತ್ರದುರ್ಗ, ನವೆಂಬರ್ 07: ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕೆಲಸ ಬೇಜವಾಬ್ದಾರಿತನದ ಪರಮಾವಧಿ …