Breaking News

ಚಾಲಕನ ಎಡವಟ್ಟಿನಿಂದ ಏಳು ಜನರು ದಾರುಣವಾಗಿ ದುರ್ಮರಣ

ತುಮಕೂರು: ಚಾಲಕನ ಎಡವಟ್ಟಿನಿಂದ ಏಳು ಜನರು ದಾರುಣವಾಗಿ ದುರ್ಮರಣ ಹೊಂದಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸಿದ್ದಾಪುರ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ರ ಡಿವೈಡರ್ ದಾಟಿ ಪಲ್ಟಿಯಾದ ಇನೋವಾ ಕಾರಿನಲ್ಲಿದ್ದ ಎಂಟು ಮಂದಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಯಡಿಯೂರು ಕಡೆಯಿಂದ ಬೆಂಗಳೂರಿಗೆ ಸಾಗುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ. ಈ ಕುರಿತು ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನೆಯಿಂದ ಎರಡು ಕಿಮೀ ಕ್ಕೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಆಗಿತ್ತು.

Share News

About admin

Check Also

ಕೆಲಸ ಮಾಡದೆ ಕೇಂದ್ರ ಸರ್ಕಾರದ ಬಗ್ಗೆ ಬೆರಳು ತೋರಿಸಿದ್ರು…

ಚಿತ್ರದುರ್ಗ, ನವೆಂಬರ್‌ 07: ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕೆಲಸ ಬೇಜವಾಬ್ದಾರಿತನದ ಪರಮಾವಧಿ …

Leave a Reply

Your email address will not be published. Required fields are marked *

You cannot copy content of this page