Breaking News

ಸಾರಿಗೆ ಇಲಾಖೆ ಖಜಾನೆ ರಕ್ಷಕ ಶಂಕರ ಅವರಿಗೆ ಬಿಳ್ಕೊಡುಗೆ.

ಮಂಡ್ಯ: ಜಿಲ್ಲೆ ನಾಗಮಂಗಲ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಖಜಾನೆ ರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಂಕರ ಕಲ್ಲುದೇವನಹಳ್ಳಿ ಅವರು ವಯೋ ನಿವೃತ್ತಿ ಹೊಂದಿದ ಪ್ರಯುಕ್ತ ಶಂಕರ ಅವರಿಗೆ ಸನ್ಮಾನಿಸಿ ಅಭಿನಂದಿಸುವ ಮೂಲಕ ಬಿಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಅವರ ಕುಟುಂಬ ವರ್ಗದವರು, ಸಾರ್ವಜನಿಕರು ,ಎಲ್ಲಾ ಚಾಲನ ತರಬೇತಿ ಶಾಲೆಯ ಮುಖ್ಯಸ್ಥರು , ವಾಹನ ಬಳಕೆದಾರರ ಪ್ರತಿನಿಧಿಗಳು, ವಾಹನ ಮಾರಾಟ ಮಳಿಗೆಯ ಮುಖ್ಯಸ್ಥರು ಹಾಜರಿದ್ದು ಶುಭ ಹಾರೈಸಿದರು .

Share News

About admin

Check Also

Featured Video Play Icon

ಎಸ್‌.ಟಿ ಮೋರ್ಚಾ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ: ಸಚಿವ ಪ್ರಹ್ಲಾದ ಜೋಶಿ, ಶ್ರೀರಾಮುಲು ಭಾಗಿ..

ಹುಬ್ಬಳ್ಳಿ; ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಎಸ್.ಟಿ ಸಮಾವಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ …

Leave a Reply

Your email address will not be published. Required fields are marked *

You cannot copy content of this page