Breaking News

ರಜೆ ಮಜಾ ಮಾಡಲು ಹೋಗಿ ವಿಧಿವಶರಾದ ವಿದ್ಯಾರ್ಥಿಗಳು.

ಚಿಕ್ಕಬಳ್ಳಾಪುರ: ದಂಡಿಗಾನಹಳ್ಳಿ ಜಲಾಶಯದಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ.ಬೆಂಗಳೂರು ಮೂಲದ ಸತೀಶ ಶಿವಕುಮಾರ್ (23),ಕೇರಳ ಮೂಲದ ಅಭಿಲಾಶ(23) ಸಾವನ್ನಪ್ಪಿರುವ ವಿದ್ಯಾರ್ಥಿಗಳು.ಶಾಲಾ ಕಾಲೇಜುಗಳು ರಜೆ ಇರುವ ಕಾರಣ ಇಂದು ದಂಡಿಗಾನಹಳ್ಳಿ ಜಲಾಶಯಕ್ಕೆ ಐವರು ಸ್ನೇಹಿತರು ಮಜಾ ಮಾಡಲು ತೆರಳಿದ್ದಾರೆ. ಈ ವೇಳೆ ನಡು ನೀರಿನಲ್ಲಿ ಮುಳುಗಿ ಶಿವಕುಮಾರ ಮತ್ತು ಅಭಿಲಾಶ ಮೃತಪಟ್ಟಿದ್ದು, ರಕ್ಷಿತಾ, ಕೇವಿನ್, ಭುವನ್ ಪ್ರಾಣಾಪಯದಿಂದ ಪಾರಾಗಿದ್ದಾರೆ.ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *