ಮಂಗಳೂರು: ಮಂಗಳೂರಿನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಹೊರಜಾರಿದ ವಿಮಾನವೊಂದು ಭಾರೀ ಅನಾಹುತದಿಂದ ಪಾರಾಗಿದೆ.ದುಬೈನಿಂದ ಮಂಗಳೂರಿನ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ – 380 ವಿಮಾನವು ಲ್ಯಾಂಡಿಂಗ್ ಆಗುವ ವೇಳೆ ರನ್ ವೇಯಿಂದ ಹೊರಕ್ಕೆ ಜಾರಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ವಿಮಾನದ ಪೈಲಟ್ ಆಗುತ್ತಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ದುಬೈನಿಂದ 183 ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ವಿಮಾನವು ಮಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವೇಳೆ ಘಟನೆ ಜರುಗಿದೆ.
Check Also
ಹೆಣದ ಮೇಲಿನ ರಾಜಕೀಯ ಸರಿಯಲ್ಲ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಜೋಶಿ ಚಾಟಿ..!
ಹುಬ್ಬಳ್ಳಿ: ಗುಪ್ತಚರ ಇಲಾಖೆಯು ಬಹುದೊಡ್ಡ ಪ್ರಶಂಸೆಯ ಕೆಲಸವನ್ನು ಮಾಡಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೆಣಗಳ ಮೇಲೆ ರಾಜಕೀಯ ಮಾಡುವಂತ …