Breaking News

ಪೈಲಟ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಮಂಗಳೂರು: ಮಂಗಳೂರಿನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಹೊರಜಾರಿದ ವಿಮಾನವೊಂದು ಭಾರೀ ಅನಾಹುತದಿಂದ ಪಾರಾಗಿದೆ.‌ದುಬೈನಿಂದ ಮಂಗಳೂರಿನ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ – 380 ವಿಮಾನವು ಲ್ಯಾಂಡಿಂಗ್ ಆಗುವ ವೇಳೆ ರನ್ ವೇಯಿಂದ ಹೊರಕ್ಕೆ ಜಾರಿದೆ.‌ ಈ ವೇಳೆ ಸಮಯಪ್ರಜ್ಞೆ ಮೆರೆದ ವಿಮಾನದ ಪೈಲಟ್ ಆಗುತ್ತಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ದುಬೈನಿಂದ 183 ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ವಿಮಾನವು ಮಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವೇಳೆ ಘಟನೆ ಜರುಗಿದೆ.

Share News

About admin

Check Also

Featured Video Play Icon

ಹೆಣದ ಮೇಲಿನ ರಾಜಕೀಯ ಸರಿಯಲ್ಲ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಜೋಶಿ ಚಾಟಿ..!

ಹುಬ್ಬಳ್ಳಿ: ಗುಪ್ತಚರ ಇಲಾಖೆಯು ಬಹುದೊಡ್ಡ ಪ್ರಶಂಸೆಯ ಕೆಲಸವನ್ನು ಮಾಡಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೆಣಗಳ ಮೇಲೆ ರಾಜಕೀಯ ಮಾಡುವಂತ …

Leave a Reply

Your email address will not be published. Required fields are marked *

You cannot copy content of this page