ಕೋಲಾರ: ಗ್ರಾಮ ಲೆಕ್ಕಾಧಿಕಾರಿಯೊಬ್ಬ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೆಜಿಎಫ್ ನಗರದ ಭೂಮಿ ಕೇಂದ್ರದ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ ಬಲೆಗೆ ಬಿದ್ದ ನೌಕರ. ಕೋಡಿಗೇಪಲ್ಲಿಯ ಹಸನ್ ಬಳಿ ಖಾತ ಬದಲಾಯಿಸಲು 5 ಸಾವಿರ ರುಪಾಯಿ ಲಂಚ ಪಡೆವಾಗ ಹಣದ ಸಹಿತ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





