ಬೆಳಗಾವಿ: ಜಾರ್ಖಂಡ್ ನಲ್ಲಿ ನಡೆದ ತಬ್ರೇಜ್ ಹತ್ಯಾಕಾಂಡ ಖಂಡಿಸಿ ಮಾಜಿ ಶಾಸಕ ಶಹಜಹಾನ್ ಡೊಂಗರ್ ಗಾಂವ್ ನೇತೃತ್ವದಲ್ಲಿ ಇಂದು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ ಪ್ರತಿಭಟನೆ ನಡೆಸಲಾಯಿತು.ಮುಸ್ಲಿಂ ಸಮುದಾಯದವರು ನಗರದಾದ್ಯಂತ ಬೃಹತ್ ಮೆರವಣಿಗೆ ಮಾಡುವ ಹತ್ಯಾಕಾಂಡವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಹತ್ಯಾಕಾಂಡಕ್ಕೆ ಕಾರಣರಾದ ಅಪರಾಧಿಗಳಿಗೆ ನೇಣು ಕುಣಿಕೆಗೆ ಹಾಕಿ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





