ಚಿತ್ರದುರ್ಗ: ನುಗ್ಗೆ ಸೊಪ್ಪು ಕೀಳಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ಸಂಭವಿಸಿದೆ. ಸೋಮಶೇಖರ್ (21) ಮೃತ ದುದೈವಿ.ಬೆಸ್ಕಾಂ ಅಧಿಕಾರಿಗಳ ನಿಲ್ಯಕ್ಷವೇ ಘಟನೆಗೆ ಕಾರಣವಾಗಿದೆ ಎಂದು ಯುವಕನ ಪೋಷಕರುಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





