Breaking News

ಅಕ್ರಮ ಹಸು ಸಾಗಾಣೆ ಇಬ್ಬರ ಬಂಧನ.

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸುಣ್ಣಘಟ್ಟ ಗ್ರಾಮದ ಬಳಿ ಹಸು ಸಾಗಿಸುತ್ತಿದ್ದ ವಾಹನವನ್ನ ಅಡ್ಡಗಟ್ಟಿದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಫ್ರದಾನ ಕಾರ್ಯದರ್ಶಿ ಸುರೇಶ್ , ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನ ಇಡಿದು ಪೋಲಿಸರಿಗೆ ಒಪ್ಪಿಸಿದ್ದು‌, ಮೂವತಕ್ಕು ಹೆಚ್ಚು ಹಸುಗಳನ್ನ ರಕ್ಷಣೆ‌ಮಾಡಲಾಗಿದೆ. ಈ ಸಂಬಂದ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಪಾಗಿದ್ದು. ಪರಾರಿಯಾಗಿರುವ ಮತ್ತಿಬ್ಬರ ವ್ಯಕ್ತಿಗಳಿಗಾಗಿ ‌ಹುಡುಕಾಟ ನಡೆಸಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *