Breaking News

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಒತ್ತಾಯ

ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೇ ಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ .ಮಂಗಳೂರು ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲೇಬೇಕು ಎಂಬುದು ನನ್ನ ಆಗ್ರಹವಾಗಿದೆ .ಈಗ ಕೇಂದ್ರ ಸರಕಾರಕ್ಕೆ ಲೋಕ ಸಭೆಯಲ್ಲಿ ಸಂಖ್ಯಾ ಬಲವಿದೆ .ಕೆಲವೇ ತಿಂಗಳುಗಳಲ್ಲಿ ರಾಜ್ಯ ಸಭೆಯಲ್ಲಿ ಬಹುಮತ ದೊರೆಯಲಿದೆ .ಆ ಬಳಿಕ ಸಂಸತ್ತಿನಲ್ಲಿ ಈ ಬಿಲ್ ಪಾಸ್ ಅಗಬಹುದೆಂದು ಹೇಳಿದರು .ನಾಳೆ ಕೇಂದ್ರ ಬಜೆಟ್ ಜನಪರವಾಗಿ ಮೂಡಿ ಬರಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು .ಗೋ ಹತ್ಯಾ ನಿಷೇದ ಕಾನೂನು ಕೂಡಾ ಜಾರಿಗೆ ತರಲಿ ಎಂದು ಒತ್ತಾಯಿಸಿದರು .ಪೇಜಾವರ ಮಠದ ವತಿಯಿಂದ ಶಿವಮೊಗ್ಗದಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಹಾಸ್ಟೆಲ್ ಹುಬ್ಬಳ್ಳಿಯಲ್ಲಿ ಶಾಲೆಯೊಂದನ್ನು ತೆರೆಯಲಾಗುವುದು ಎಂದು ಹೇಳಿದರು .

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *