ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕೊನಲ್ಲಿ ಶೇಂಗಾ ಬೆಳೆ ಸಂಪೂರ್ಣ ನೆಲಕ್ಕಚಿದೆ.ಸಾಂಪ್ರದಾಯಿಕವಾಗಿ ಮಳೆ ಆಧಾರಿತ ಬೆಳೆಯಾದ ಸೇಂಗಾ ಬೆಳೆಗೆ ಬೇಕಾಗುವಷ್ಟು ಮಳೆ ಬಂದಿಲ್ಲ ಆದ್ದರಿಂದ ಈ ಮೊದಲು ಮಳೆಗೆ ಹಾಕಲಾದ ಸೇಂಗಾ ಬೆಳೆಯು ಸಂಪೂರ್ಣ ನೆಲಕ್ಕಚಿದೆ.ಈ ಎರಡೂ ತಾಲೂಕಿನ ಹಲವಾರು ಕಡೆ ಹಾಕಿದ್ದ ಸೇಂಗ ಕಲವೊಂದು ಕಡೆ ಮೊಳಕೆಯೇ ಹೊಡೆದಿಲ್ಲ ಕಲವೊಂದು ಕಡೆ ಬೆಳೆಯು ಕುಂಟಿತವಾಗಿದೆ.ನೂರಾರು ರೈತ ಆರ್ಥಿಕ ಚಟುವಟಿಕೆಯ ಮೂಲವಾಗಿದ್ದ ಬೆಳೆ ಕೈಕೊಟ್ಟಿರೋದು ರೈತರ ಜೀವನಕ್ಕೆ ತೊಂದರೆಯಾಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





