Breaking News

ನಾಗರಾಜ ಜುಮ್ಮಣ್ಣವರ್ ಗೆ ಒಲಿದ ವಿಜಯಲಕ್ಷ್ಮಿ

ಕೊಪ್ಪಳ ಸರ್ಕಾರಿ ನೌಕರರ ಸಂಘದ ಫಲಿತಾಂಶ ಪ್ರಕಟ
ಕೊಪ್ಪಳ : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕೊಪ್ಪಳ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ನಾಗರಾಜ್ ಜುಮ್ಮಣ್ಣವರ್ ಬಣ ಜಯ ಸಾಧಿಸಿದೆ‌. ಆರೋಗ್ಯ ಇಲಾಖೆಯ ನಾಗರಾಜ್ ಜುಮ್ಮಣ್ಣವರ ಕಂದಾಯ ಇಲಾಖೆಯ
ಮಂಜುನಾಥ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಜಿಲ್ಲಾ ಅದ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಸಮಿತಿ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆದಿತ್ತು. ಒಟ್ಟು ೬೮ ಮತಗಳಿದ್ದು ಇದರಲ್ಲಿ ೫೧ ಮತಗಳನ್ನು ಪಡೆದು ನಾಗರಾಜ್ ಜುಮ್ಮಣ್ಣವರ್ 53 ಬಣ ಆಯ್ಕೆಯಾಗಿದೆ. ನಜೀರ್ ಅಹ್ಮದ್, ೫೧ ಸುಶೀಲ್ ದೇಶಪಾಂಡೆ 56 ಮತಗಳಿಂದ ಆಯ್ಕೆಯಾಗಿದ್ದಾರೆ

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *