Breaking News

ಐವರು ಅಂತರರಾಜ್ಯ ದ್ವಿಚಕ್ರ ವಾಹನ ಕಳ್ಳರು ಸೆರೆ

ಕೋಲಾರ: ಕೋಲಾರದ ಕೆಜಿಎಫ್ ಪೊಲೀಸರು ಜಿಲ್ಲೆಯ ಕಾಮಸಮುದ್ರಂ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಐವರು ತಮಿಳುನಾಡು ಮೂಲದವರಾಗಿದ್ದು, ನದೀಂ, ಮುನೀರ್, ಶ್ರೀಧರ್, ನದೀಂ ಹಾಗೂ ಜೈಪ್ರಕಾಶ್ ಎಂದು ಗುರುತಿಸಲಾಗಿದೆ.ಐವರು ಅಂತರರಾಜ್ಯ ದ್ವಿಚಕ್ರ ವಾಹನ ಚೋರರನ್ನು ಬಂಧಿಸಲಾಗಿದ್ದು, ಬಂಧಿತರಿಂದ 20 ಲಕ್ಷ ರುಪಾಯಿ ಮೌಲ್ಯದ 15 ಬೈಕ್ ಗಳು ವಶಕ್ಕೆ ಪಡೆಯಲಾಗಿದೆ.- ಕರ್ನಾಟಕದ ಕೋಲಾರ, ಬೆಂಗಳೂರು ಜಿಲ್ಲೆಗಳಲ್ಲಿ ಹಾಗೂ ತಮಿಳುನಾಡಿನಲ್ಲಿ ಬೈಕ್ ಗಳನ್ನ ಕಳುವು ಮಾಡಿದ್ದರು.ಬಂಧಿತರು ಯಥೇಚ್ಛವಾಗಿ ಬುಲೆಟ್ ಸೇರಿದಂತೆ ಬೆಲೆ ಬಾಳುವ ಬೈಕ್ ಗಳನ್ನೆ ಟಾರ್ಗೆಟ್ ಮಾಡಿ ಕಳುವು ಮಾಡುತ್ತಿದ್ದರು ಎನ್ನಲಾಗಿದೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *