ಚಿತ್ರದುರ್ಗ: ಹಿರಿಯೂರು ನಗರಸಭೆ ಸಿಬ್ಬಂದಿಗಳು ಇಂದು ಬೆಳ್ಳಂಬೆಳಗೆ ಏಕಾಏಕಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಸಿದರು. ಸುಗಮ ಟ್ರಾಪಿಕ್ ವ್ಯವಸ್ಥೆಗಾಗಿ ನಗರಸಭೆ ಸಿಬ್ಭಂದಿ ಇಲ್ಲಿನ ಹಿರಿಯೂರಿನ ಚಳ್ಳಕೆರೆರಸ್ತೆಯಲ್ಲಿನ ಅನದೀಕೃತ ಗೂಡಂಗಡಿಗಳನ್ನು ಜೆಸಿಬಿ ಬಳಸಿ ಕಾರ್ಯಾಚರಣೆಗಿಳಿದಿದ್ದಾರೆ.ಕಾರ್ಯಾಚರಣೆಗೆ ಸ್ಥಳೀಯರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ಥ ನೀಡಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





