Breaking News

ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ

ಚಿತ್ರದುರ್ಗ: ಹಿರಿಯೂರು ನಗರಸಭೆ ಸಿಬ್ಬಂದಿಗಳು ಇಂದು ಬೆಳ್ಳಂಬೆಳಗೆ ಏಕಾಏಕಿ ಅನಧಿಕೃತ ಗೂಡಂಗಡಿಗಳ ತೆರವು ಕಾರ‍್ಯಾಚರಣೆ ನಡೆಸಿದರು. ‌ಸುಗಮ ಟ್ರಾಪಿಕ್ ವ್ಯವಸ್ಥೆಗಾಗಿ ನಗರಸಭೆ ಸಿಬ್ಭಂದಿ ಇಲ್ಲಿನ ಹಿರಿಯೂರಿನ ಚಳ್ಳಕೆರೆರಸ್ತೆಯಲ್ಲಿನ ಅನದೀಕೃತ ಗೂಡಂಗಡಿಗಳನ್ನು ಜೆಸಿಬಿ ಬಳಸಿ ಕಾರ‍್ಯಾಚರಣೆಗಿಳಿದಿದ್ದಾರೆ.ಕಾರ್ಯಾಚರಣೆಗೆ ಸ್ಥಳೀಯರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ಥ ನೀಡಲಾಯಿತು. ‌

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *