Breaking News

ಸಿಎಂ ಅಜಾಗರೂಕತೆಯಿಂದ ಆಪರೇಷನ್ ಕಮಲ ನಡೆದಿದೆ

ಕೋಲಾರ: ಆಪರೇಷನ್ ಕಮಲದ ಬಗ್ಗೆ ಸಿಎಂ ಕುಮಾರಸ್ವಾಮಿ ಜಾಗ್ರತೆ ವಹಿಸಲಿಲ್ಲ ಎಂದುಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು. ‌ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದ ಹಿಂದೆ ಆಪರೇಷನ್ ಕಮಲದ ಬಗ್ಗೆ ಹೇಳಿದ್ದರೂ ಕುಮಾರಸ್ವಾಮಿ ಗಮನಕೊಡಲಿಲ್ಲ.ಬಿಜೆಪಿ ಕುತಂತ್ರದ ಬಗ್ಗೆ ಎಚ್ಚರಿಕೆ ತೆಗೆದುಕೊಂಡಿದ್ರೆ ಈಗಿನ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.‌-ಬಿಜೆಪಿ ಮುಖಂಡರು ಐದು ಕೋಟಿ ರುಪಾಯಿ ಕೊಟ್ಟಿದ್ದ ಬಗ್ಗೆ ಕುಮಾರಸ್ವಾಮಿಗೆ ಮೊದಲೆ ತಿಳಿಸಿದ್ದೆ.ಎಲ್ಲರಲ್ಲೂ ವಿಶ್ವಾಸವಿಟ್ಟಿದ್ದ ಕುಮಾರಸ್ವಾಮಿ ನಡವಳಿಕೆ ಈ ಪರಿಸ್ಥಿತಿಗೆ ತಂದಿದೆ ಎಂದು ತಿಳಿಸಿದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *