Breaking News

ಮಂಡ್ಯ ಜಿಲ್ಲೆಯ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾಗಿ ಕಾಂಗ್ರೆಸ್ ಯುವಮುಖಂಡ ಕಬ್ಬಲಗೆರೆ ಪುಟ್ಟಸ್ವಾಮಿಗೌಡ ಅವಿರೋಧ ಆಯ್ಕೆ

ಮಂಡ್ಯ: ಪಟ್ಟಣದ ಕೆ ಆರ್.ಪೇಟೆಯಲ್ಲಿ ಪಿಎಲ್ ಡಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಯುವಮುಖಂಡ ಕಬ್ಬಲಗೆರೆ ಪುಟ್ಟಸ್ವಾಮಿಗೌಡ ಅವಿರೋಧವಾಗಿ ಆಯ್ಕೆಯಾದರು.ಅಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿಗೌಡ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರವನ್ನು ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.ಮಾಜಿಶಾಸಕ ಕೆ.ಬಿ.ಚಂದ್ರಶೇಖರ್, ಕೆಯುಐಡಿಎಫ್ ಸಿ ಮಾಜಿಅಧ್ಯಕ್ಷ ಮತ್ತಿಘಟ್ಟ ಕೃಷ್ಣಮೂರ್ತಿ, ಪಿ.ಎಲ್.ಡಿ ಬ್ಯಾಂಕ್ ಮಾಜಿಅಧ್ಯಕ್ಷ ವಿಶ್ವನಾಥ, ಕೆ.ಬಿ.ರವಿಕುಮಾರ್, ಪುರಸಭೆ ಹಿರಿಯ ಸದಸ್ಯ ಡಿ.ಪ್ರೇಮಕುಮಾರ್, ಕೆ.ಸಿ.ಮಂಜುನಾಥ ಮತ್ತಿತರರು ಅಭಿನಂದಿಸಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *