Breaking News

ಪುಸ್ತಕ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭ

ಮಂಡ್ಯ: ಇಲ್ಲಿನ ನುಡಿಭಾರತಿ ಸಮುದಾಯ ಭವನದಲ್ಲಿ ನಡೆದ ವೃತ್ತಿಯಲ್ಲಿ ಉಪನೋಂದಣಾಧಿಕಾರಿಯಾದರೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿರುವ ಚಲುವರಾಜ್ ಕೋಲೂರು ಅವರ ‘ಮಾತನಾಡದ ಮೌನ’ ಕವನ ಸಂಕಲನ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ‌
ಈ ಸಮಾರಂಭದಲ್ಲಿ ಪ್ರಜಾವಾಣಿ ವರದಿಗಾರರಾದ ಯೋಗೇಶ್ ಮಾರೇನಹಳ್ಳಿ, ಚಲನಚಿತ್ರ ನಿರ್ದೇಶಕರಾದ ಡಾ.ಕೆ. ಗುರುದತ್, ಪ್ರಾಧ್ಯಾಪಕರಾದ ಡಾ.ವಿ.ಡಿ. ಸುವರ್ಣ, ಶಿಕ್ಷಣೋದ್ಯಮಿ ಅನಂತೇಗೌಡ, ಸಿಓಡಿ ಡಿವೈಎಸ್ಪಿ ಕೆ. ದೇವರಾಜ್, ಜಂಟಿ ಆಯುಕ್ತರಾದ ಸಂತೋಷ್ ಕುಮಾರ್, ರಂಗಕರ್ಮಿ ಡಾ. ಜನಾರ್ಧನ್ ಕೊಂಡ್ಲಿ, ನಿವೃತ್ತ ಉಪನೋಂದಣಾಧಿಕಾರಿ ಪಾಪಣ್ಣ, ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತರಾದ ಎಂ.ಎಲ್. ತುಳದೀಧರ, ಗಾಯಕರಾದ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *