ಬೆಳಗಾವಿ: ಲೋಂಡಾ ತಿನೈಘಾಟ ರೈಲು ನಿಲ್ದಾಣ ನಡುವಿನ ರೈಲು ಮಾರ್ಗದಲ್ಲಿ ಒಂದು ವರ್ಷದ ಹೆಣ್ಣು ಮಗು ಜೋಡಿ ಮಾರ್ಗದ ನಡುವೆ ಬಿದ್ದ ಅದೃಷ್ಟವಶಾತ್ ಬದುಕುಳಿದಿದೆ. ರೈತರೊಬ್ಬರು ನೋಡಿ ಅಕರಾಳಿ ಗ್ರಾಮಸ್ಥರಿಗೆ ತಿಳಿಸಿದ್ದರಿಂದ ಅವರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬುರಾವ ದೇಸಾಯಿ ಇವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಎಚ್ಚೆತ್ತುಕೊಂಡ ಗ್ರಾಮಸ್ಥರು ಮಗುವನ್ನು ಯಲ್ಲಪ್ಪ ಕಾನರ ನಿಖಿಲ ಅಸುಕರ ಇವರೊಂದಿಗೆ ಎರಡು ಕಿಲೋಮೀಟರ್ ನಡೆದುಕೊಂಡೇ ಹೋಗಿ ಸ್ಥಳಕ್ಕೆ ಧಾವಿಸಿ ಮಗುವನ್ನು ರೈಲ್ವೆ ಪೊಲೀಸರು ಗ್ರಾಮಸ್ಥರ ಗಾಯದಿಂದ ಲೋಂಡಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಂದು ಪ್ರಥಮೋಪಚಾರ ನೀಡಿ ಬೆಳಗಾವಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





