ಮಂಡ್ಯ: ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ, ಜನಪರ ಹೋರಾಟಗಾರ, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಹೆಚ್.ಆರ್.ಹನುಮಂತೇಗೌಡ ಅವರು ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾದರು. ಶಿಕ್ಷಣ ಪ್ರೇಮಿಗಳಾಗಿ ಅಪಾರ ಸಂಖ್ಯೆಯ ಶಿಕ್ಷಕರು, ಸಾವಿರಾರು ವಿದ್ಯಾರ್ಥಿ ವೃಂದವನ್ನು ಹೊಂದಿದ್ದ ಗೌಡರ ಅಂತ್ಯಸಂಸ್ಕಾರವು ಮಂಡ್ಯ ಪಟ್ಟಣದ ಕೆ.ಆರ್.ಪೇಟೆ ತಾಲ್ಲೂಕಿನ ಗೋವಿಂದೇಗೌಡನಕೊಪ್ಪಲು ಗ್ರಾಮದಲ್ಲಿ ಜುಲೈ-23ರ ಮಂಗಳವಾರ ನಡೆಯಲಿದೆ ಎಂದು ಮೃತರ ಪುತ್ರ ಸತೀಶ್ ತಿಳಿಸಿದ್ದಾರೆ…
bigtvnews | Hubli Dharwad News | Kannada News | Karnataka News Hubli News | News In Hubli | Local news





