Breaking News

ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

ಚಿತ್ರದುರ್ಗ: ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವೆಂದೇಮಾತರಂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಕಾರ್ಯಕರ್ತರು ಇಂದು ಚಿತ್ರದುರ್ಗದ ಬಾಜಪಾ ಕಛೇರಿ ಮುಂದೆ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.ಕಳೆದ 5 ಬಾರಿ ಚಿತ್ರದುರ್ಗ ನಗರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಇವರ ಹಿರಿಯತಕ್ಕೆ ಅನುಗುಣಗಾಗಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

Share News

About admin

Check Also

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ …

Leave a Reply

Your email address will not be published. Required fields are marked *