ಚಿತ್ರದುರ್ಗ: ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವೆಂದೇಮಾತರಂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಕಾರ್ಯಕರ್ತರು ಇಂದು ಚಿತ್ರದುರ್ಗದ ಬಾಜಪಾ ಕಛೇರಿ ಮುಂದೆ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.ಕಳೆದ 5 ಬಾರಿ ಚಿತ್ರದುರ್ಗ ನಗರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಇವರ ಹಿರಿಯತಕ್ಕೆ ಅನುಗುಣಗಾಗಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





