ರಾಮನಗರ: ಜಿಲ್ಲೆಯ ರಾಮನಗರದ ಐತಿಹಾಸಿಕ ದೇಗುಲ ರಾಮದೇವರ ಬೆಟ್ಟದ ದೇವಾಲಯದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ.ರಾಮನಗರದ ಹೊರವಲಯದಲ್ಲಿರುವ ರಾಮದೇವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು,ತಡರಾತ್ರಿ ದೇವಾಲಯದ ಬಾಗಿಲು ಹೊಡೆದು ಹುಂಡಿಯಲ್ಲಿದ್ದ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ಆಗಮಿಸಿದ ರಾಮನಗರ ಪೋಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





