Breaking News

ಕೃಷ್ಣರಾಜಪೇಟೆ ಮೈತ್ರಿ ಅಭ್ಯರ್ಥಿಯಾಗಿ ಕೆ.ಬಿ.ಚಂದ್ರಶೇಖರ್ ಸ್ಪರ್ಧೆ ಸಂಭವ

ಮಂಡ್ಯ: ಜಿಲ್ಲೆ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿಶಾಸಕ ಕೆ.ಬಿ.ಚಂದ್ರಶೇಖರ್ ಸ್ಪರ್ಧಿಸುವ ಸಂಭವ ಹೆಚ್ಚಾಗಿದೆ.ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಶಾಸಕ ಕೆ.ಸಿ.ನಾರಾಯಣಗೌಡರನ್ನು ಸೋಲಿಸಿ ಪರಾಭವಗೊಳಿಸಿ ಮುಂಬೈಗೆ ವಾಪಸ್ ಕಳಿಸಿ ಸೋಲಿನ ಕಹಿ ಉಣಿಸಲು ದೊಡ್ಡನಗೌಡರು ಶಪಥ ಮಾಡಿದ್ದಾರೆ. ಇದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಾರ್ಯತಂತ್ರದ ಒಂದು ಭಾಗವಾಗಿದ್ದು, ಎಲ್ಲಕ್ಕೂ ಕಾಲವೇ ಉತ್ತರ ನೀಡಲಿದೆ..ಕಾದು ನೋಡೋಣ….

Share News

About admin

Check Also

ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ, ವ್ಯಕ್ತಿಗೆ ಗಾಯ..!

ಹುಬ್ಬಳ್ಳಿ: ಖಾಸಗಿ ಟ್ರಾವೆಲ್ಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ವ್ಯಕ್ತಿಯೋರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿ …

Leave a Reply

Your email address will not be published. Required fields are marked *

You cannot copy content of this page