ಆನೇಕಲ್ : ನೀರಿನ ಟ್ಯಾಂಕರ್ ಹಾಗು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿ 7 ರ ತಿರುಮಗೊಂಡನಹಳ್ಳಿ ಬಳಿ ನಡೆದಿದೆ.ಟ್ಯಾಂಕರ್ನ ಬ್ರೇಕ್ ಫೈಲ್ಯೂರ್ ನಿಂದ ಡಿವೈಡರ್ ದಾಟಿ ವಿರುದ್ಧ ಪಥದಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ.ಟ್ಯಾಂಕರ್ ಚಾಲಕ ಕ್ಲೀನರ್ ಸೇರಿಸಂತೆ ಕಾರಿನಲ್ಲಿದ್ದ ಓರ್ವ ಚಾಲಕನಿಗೆ ಗಂಭೀರ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಅಪಘಾತದಿಂದ ಕೆಲ ಗಂಟೆಗಳ ಕಾಲಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಯಿತು.ಸ್ಥಳಕ್ಕೆ ಸೂರ್ಯಸಿಟಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





