Breaking News

ಯಡಿಯೂರಪ್ಪ ಬಹುಮತ ಸಾಬೀತು ಕಾರ್ಯಕರ್ತರಲ್ಲಿ ಮನೆಮಾಡಿದ ಸಂಭ್ರಮ

ರಾಮನಗರ: ಸಿಎಂ ಯಡಿಯೂರಪ್ಪ ಬಹುಮತ ಸಾಭೀತು ಹಿನ್ನಲೆಯಲ್ಲಿ ರಾಮನಗರದಲ್ಲಿಂದು ಬಿಜೆಪಿ ರಾಜ್ಯ ವಕ್ತಾರ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಬಿಜೆಪಿ ‌ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು.
ನಗರದ ಐಜೂರು ವೃತ್ತದಲ್ಲಿ ಸಂಭ್ರಮ ಮನೆಮಾಡಿತ್ತು.
ಕಾರ್ಯಕರ್ತರು ಪಟಾಕಿ ಸಿಡಿಸಿ‌ ಸಿಹಿ‌ ಹಂಚಿ ಸಂಭ್ರಮಿಸಿದರು. ‌

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *