ಚಾಮರಾಜನಗರ: ಸುವರ್ಣಾವತಿ ಜಲಾಶಯದ ಕಾಲುವೆಗಳಲ್ಲಿ ಮರಳು ತೆಗೆಯುವಾಗಮರಳು ದಿಬ್ಬ ಕುಸಿದು ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದಲ್ಲಿ ಜರುಗಿದೆ. ವರದನಾಯಕ(55) ಮೃತ ವ್ಯಕ್ತಿ.ಕಳೆದ ರಾತ್ರಿ ಮರಳು ತೆಗೆಯಲು ಹೋದ ವೇಳೆ ಅವಘಡ ಸಂಭವಿಸಿದೆ. ರಾಮಸಮುದ್ರ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





