ಚಿತ್ರದುರ್ಗ: ಗುಡ್ಡಕ್ಕೆ ಆವರಿಸಿದ ಬೆಂಕಿಯಿಂದಾಗಿ ಸುಮಾರು ಹತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಹೊಕಲ್ಕೆರೆ ತಾಲೂಕಿನ ನಂದನಾಹೊಸೂರಿನ ಗುಂಡಿಕೆರೆ ಗುಡ್ಡದಲ್ಲಿ ನಡೆದಿದೆ. ಸುಮಾರು ಮುನ್ನೂರಕ್ಕೂ ಹೆಚ್ಚು ಕುರಿಗಳಿಗೆ ಬೆಂಕಿ ತಗುಲಿದ್ದು, ಅದರಲ್ಲಿ ಹತ್ತಕ್ಕೂ ಹೆಚ್ಚಿನ ಕುರಿಗಳ ಸಾವು ಸಂಭವಿಸಿದೆ. ಚಿತ್ರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Check Also
ಎಸ್.ಟಿ ಮೋರ್ಚಾ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ: ಸಚಿವ ಪ್ರಹ್ಲಾದ ಜೋಶಿ, ಶ್ರೀರಾಮುಲು ಭಾಗಿ..
ಹುಬ್ಬಳ್ಳಿ; ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಎಸ್.ಟಿ ಸಮಾವಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ …