ಮಂಡ್ಯ: ನಗರದ ಅಭಿನವ ಭಾರತಿ ಪಿ.ಯು ಕಾಲೇಜಿನ ಶ್ರೀ ವೆಂಕಟೇಶ್ವರ ಸಭಾಂಗಣದಲ್ಲಿ ಜರುಗಿದ, ಭಾರತಿ ವಿದ್ಯಾಸಂಸ್ಥೆ ಹಾಗೂ ಶ್ರೀ ವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್( ರಿ ) ನ ಸಂಸ್ಥಾಪಕರಾದ ಅನಂತಕುಮಾರ ಸ್ವಾಮೀಜಿ ಅವರ 83ನೇ ವರ್ಷದ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಶ್ರೀ ಅನಂತಕುಮಾರ ಸ್ವಾಮೀಜಿ ಅವರಿಗೆ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಲಯದ ನಿವೃತ್ತ ನ್ಯಾಯಧೀಶರಾದ ಶ್ರೀಯುತ ನಾಗ್ ಮೋಹನದಾಸ್ ರವರು ಹಾಗೂ ಆಧ್ಯಾತ್ಮಿಕ ಚಿಂತಕರಾದ ಡಾll ಪಾವಗಡ ಪ್ರಕಾಶ್ ರಾವ್ ಮತ್ತು ಆತ್ಮೀಯರಾದ ಶಿವಮೂರ್ತಿ ಕೀಲಾರ ರವರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





