ಚಿಕ್ಕೋಡಿ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನಕ್ಕೆ ಕೃಷ್ಣಾ ನೀರು ನುಗ್ಗಿದೆ.
ದಕ್ಷಿಣದ ಕಾಶಿ ಅಂತಲೆ ಖ್ಯಾತಿಯ ಶ್ರೀ ಕಾಡ ಸಿದ್ದೇಶ್ವರ ಸಂಸ್ಥಾನದ ಮಠದ ದೇವಸ್ಥಾನವಾಗಿದೆ.
ಶ್ರಾವಣ ಮಾಸ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದರು. ಆದರೆ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿರುವದರಿಂದ ಭಕ್ತರಿಗೆ ನೀರಾಸೆ ಉಂಟಾಗಿದೆ.
ನಾಳೆಯಿಂದ ದೇವರ ದರ್ಶನ ಬಂದ್ ಆಗುವ ಸಾಧ್ಯತೆ ಇದೆ.
Check Also
ಹುಬ್ಬಳ್ಳಿಯಲ್ಲಿ ಇದೇನಾ ಟ್ರಾಫಿಕ್ ರೂಲ್ಸ್: ಜೀವದ ಹಂಗು ತೊರೆದು ಪ್ರಯಾಣ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಟ್ರಾಫಿಕ್ ರೂಲ್ಸ್ ಗೆ ಬೆಲೆಯೇ ಇಲ್ಲದಂತಾಗಿದೆ. ಶಕ್ತಿ ಯೋಜನೆ ಜಾರಿಯಾಗಿ ಬಸ್ ಫುಲ್ ಆಗಿದ್ದು, ಒಂದೆಡೆಯಾದರೇ …