Breaking News

ಮಹಾಮಳೆಗೆ ಗ್ರಾಮ ಪಂಚಾಯತಿ ಕಚೇರಿ ನೀರುಪಾಲು

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮುಂದುವರೆದ ಬಾರೀ ಮಳೆಯಿಂದಾಗಿ ಚಿಕ್ಕೋಡಿ ಭಾಗದ ಜನ ತತ್ತರಿಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿಗ್ರಾಮ ಪಂಚಾಯತಿ ಒಳಗಡೆ ನೀರು ನುಗ್ಗಿದೆ.ಎಸ್ ಡಿ ಆರ್ ಎಪ್, ಭಾರತೀಯ ಸೇನೆ, ಪೊಲೀಸ್ ಇಲಾಖೆ ಸೇರಿ ಕಾರ್ಯಾಚರಣೆ ಮುಂದುವರೆದಿದ್ದು,ಬಾವನ ಸೌಂದತ್ತಿಯಲ್ಲಿ ೨೦ ಕ್ಕೂ ಹೆಚ್ಚು ಕುಟುಂಬಗಳನ್ನು ರಕ್ಷಣೆ ಮಾಡಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *