Breaking News

ಧಾರವಾಡ ಜಿಲ್ಲೆ ಇಂದು ಮತ್ತು ನಾಳೆ ಶಾಲೆ ಕಾಲೇಜುಗಳಿಗೆ ರಜೆ: ಡಿಸಿ ಚೋಳನ ಆದೇಶ

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯೊಂದಿಗೆ ಇಂದು ಆಗಸ್ಟ್ 06 ಹಾಗೂ ನಾಳೆ ಆಗಸ್ಟ್ 07 ರಂದು ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.ಈ ಎರಡು ರಜಾ ದಿನಗಳನ್ನು ಮುಂಬರುವ ರವಿವಾರ ದಿನಗಳಂದು ಕರ್ತವ್ಯ ನಿರ್ವಹಿಸಿ ಅವಧಿಗಳನ್ನು ಸರಿದೂಗಿಸಿಕೊಳ್ಳಲು ಅವರು ಸೂಚಿಸಿದ್ದಾರೆ.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *