Breaking News

ನದಿಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಿಸಿದ ಎನ್.ಡಿ.ಆರ್.ಎಫ್. ರಕ್ಷಣಾ ತಂಡ

ಚಿಕ್ಕೋಡಿ: ಭಾರೀ ಮಳೆಯಿಂದಾಗಿ ಈಗಾಗಲೇ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಈ ವೇಳೆ ನದಿ ದಾಟಲು ಯತ್ನಿಸಿ ವೇದಗಂಗಾ ನದಿಯಲ್ಲಿ ಸಿಲುಕಿದ್ದ 3 ಜನರ ರಕ್ಷಣೆ ಮಾಡುವಲ್ಲಿ ಎನ್.ಡಿ.ಆರ್.ಎಫ್. ತಂಡ ಯಶಸ್ವಿಯಾಗಿದೆ.
ಚೆತನ ಯಲಗುಡೆ, ಅಕ್ಷಯ ಪೊಕಲೆ, ಪ್ರಶಾಂತ ಕಾಂಬಳೆ ನದಿಯಲ್ಲಿ ಸಿಲುಕಿದ್ದ ವ್ಯಕ್ತಿಗಳು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೋರಗಾವ ಕಾರದಗಾ-ಬೋಜ ಸೇತುವೆಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣಾ ತಂಡ ಹಾಗೂ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *