ದಾವಣಗೆರೆ : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿಹರಿಹರ ತಾಲ್ಲೂಕಿನ ಗ್ರಾಮಗಳಲ್ಲಿ ನೆರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನೆರೆ ಪೀಡಿತ ಪ್ರದೇಶಗಳಾದ ಹರಿಹರ ತಾಲ್ಲೂಕಿನ ಗಂಗಾನಗರ, ಸಾರಥಿ ಗ್ರಾಮಗಳಿಗೆ ಇಂದು ಉಪವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಲ್ಲದೇ ನೆರೆಪೀಡಿತ ಜನರಿಗಾಗಿ ಪ್ರಾರಂಭಿಸಿದಗಂಜಿ ಕೇಂದ್ರಗಳ ಪರಿಸ್ಥಿತಿ ಪರಿಶೀಲನೆ ಮಾಡಿದರು.ಸಾರಥಿ ಚಿಕ್ಕಬಿದರೆ ಗ್ರಾಮದ ರಸ್ತೆ ಸಂಪರ್ಕ ಕಡಿತ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮೂಲಕ ಹಳ್ಳ ದಾಟಲು ಸಾರಥಿ-ಚಿಕ್ಕಬಿದರೆ ಗ್ರಾಮಗಳಿಗೆ ಬೋಟ್ ಮೂಲಕ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.
Check Also
ಹುಬ್ಬಳ್ಳಿಯಲ್ಲಿ ಇದೇನಾ ಟ್ರಾಫಿಕ್ ರೂಲ್ಸ್: ಜೀವದ ಹಂಗು ತೊರೆದು ಪ್ರಯಾಣ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಟ್ರಾಫಿಕ್ ರೂಲ್ಸ್ ಗೆ ಬೆಲೆಯೇ ಇಲ್ಲದಂತಾಗಿದೆ. ಶಕ್ತಿ ಯೋಜನೆ ಜಾರಿಯಾಗಿ ಬಸ್ ಫುಲ್ ಆಗಿದ್ದು, ಒಂದೆಡೆಯಾದರೇ …