Breaking News

ಉಕ್ಕಿ ಹರಿಯುತ್ತಿರುವ ಹಳ್ಳವನ್ನೆ ಈಜಿ ದಾಟಿದ ಶ್ವಾನ

ದಾವಣಗೆರೆ : ಅಪಾರ ಪ್ರಮಾಣದ ಮಳೆಯಿಂದ ತುಂಗಭದ್ರಾ ಬದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಸಾರಥಿ ಗ್ರಾಮದ ಬಂಡಿಹಳ್ಳದಲ್ಲಿ ಸಾರಥಿ ಚಿಕ್ಕಬಿದರೆ ಗ್ರಾಮದ ಸಂಪರ್ಕ ಕಡಿತಗೊಂಡಿದೆ.ಸುರಕ್ಷಿತ ಸ್ಥಳಕ್ಕೆ ತೆರಳಲು ಗ್ರಾಮಸ್ಥರು ಹರಸಾಹಸ ಪಡುತ್ತಿರುವದು ಒಂದು ಕಡೆಯಾದರೆ,ತುಂಬಿ ಹರಿಯುತ್ತಿರುವ ಬಂಡಿಹಳ್ಳದಿಂದ ಶ್ವಾನ ಒಂದು ದಡದಿಂದ ಮತ್ತೊಂದು ದಡಕ್ಕೆ ಈಜಿ ದಡ ಸೇರುವ ಮೂಲಕ ಅಚ್ಚರಿ ಮೂಡಿಸಿತು.ಶ್ವಾನವೇನೋ ಈಜಿ ದಡ ಸೇರಿದೆ ಆದರೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ನದಿ ದಾಟಿ ಬರಲು ಹರಸಾಹಸ ಪಡುತ್ತಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *