ದಾವಣಗೆರೆ: ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಹಲವಾಗಲು ಕಡತಿ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಈಗಾಗಲೇ ಮಳೆ ಪ್ರಮಾಣದಲ್ಲಿ ವ್ಯಾಪಕ ಹೆಚ್ಚಳದಿಂದಾಗಿ ನೀರಿನಿಂದಾಗಿ ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತಗೊಂಡಿವೆ.
ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …