Breaking News

ಮಳೆಗೆ ಸಿಲುಕಿ ನಲುಗುತ್ತಿರುವ 200 ಕ್ಕೂ ಹೆಚ್ಚು ಕುಟುಂಬಗಳು

ಚಿಕ್ಕೋಡಿ: ಪ್ರವಾಹ ಭೀತಿ ನಿರ್ಮಿಸಿ ಸುರಿಯುತ್ತಿರುವ ಮಳೆಗೆ ಬೆಳಗಾವಿ ಜಿಲ್ಲೆಯ ಬಹುತೇಕ ಗ್ರಾಮದ ಜನರು ತತ್ತರಿಸಿ ಹೋಗಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಗ್ರಾಮದಲ್ಲಿ 200 ಕ್ಕೂ ಹೆಚ್ಚು ಕುಟುಂಬಗಳು ಮಳೆಯಿಂದ ಸಿಲುಕಿಕೊಂಡಿವೆ.ನಿರಂತರ ಸುರಿಯುತ್ತಿರುವ ಮಳೆಯ ಪರಿಣಾಮಹೊರಗೆ ಬಾರಲು ದಾರಿ ಇಲ್ಲದೆ ಜನರ ಪರದಾಡುತ್ತಿದ್ದಾರೆ. ಬೋಟ್ ಕಳಿಸಿ ನಮ್ಮನ್ನ ಹೊರಗೆ ತೆಗೆಯಿರಿ ಎಂದು ಮನವಿ ಮಾಡಿದ್ದು, ಕಳೆದ ನಾಲ್ಕು ದಿನಗಳಿಂದ ಬೋಟ್ ಬರುವಿಕೆಗೆ ದಾರಿ ಕಾಯುತ್ತಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *