Breaking News

ಬೋರ್ಗರೆಯುತ್ತಾ ಹರಿಯುತ್ತಿರುವ ಹೇಮೆಯನ್ನು ಕಣ್ತುಂಬಿಕೊಳ್ಳಲು ಜನಜಂಗುಳಿ.

ಮಂಡ್ಯ: ಜಿಲ್ಲೆ ಹೇಮಾವತಿ ನದಿಯ ಜಲಸಾಯ ಹೇಮಗಿರಿ ಅಣೆಕಟ್ಟೆಯ ಮೇಲೆ ಹೇಮಾವತಿ ನದಿಯು ಬೋರ್ಗರೆಯುತ್ತಾ ಹರಿಯುತ್ತಿದೆಗೊರೂರು ಜಲಾಶಯದಿಂದ 60ಸಾವಿರ ಕ್ಯೂಸೆಕ್ಸ್ ನೀರನ್ನು ಹೇಮಾವತಿ ನದಿಗೆ ಹರಿಯ ಬಿಟ್ಟಿರುವುದರಿಂದ ಗದ್ದೇಹೊಸೂರಿನ ಖುರಾವು ನಡುಗಡ್ಡೆಯಂತಾಗಿದೆ.ಬೋರ್ಗರೆಯುತ್ತಾ ಹರಿಯುತ್ತಿರುವ ಹೇಮಾವತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಜನಜಂಗುಳಿ ನೆರೆದಿದೆ.ನದಿಯ ಬಳಿ ಬಿಗಿ ಪೋಲಿಸ್ ಭದ್ರತೆ ನೀಡಲಾಗಿದೆ.ತಾಲ್ಲೂಕು ಆಡಳಿತದ ವತಿಯಿಂದ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *