Breaking News

ಸ್ಥಳದಿಂದ ಕಾಲ್ಕಿತ್ತ ತಹಶೀಲ್ದಾರ್.‍

ಚಿತ್ರದುರ್ಗ: ಅಕ್ರಮ ಮರಳು ಮತ್ತು ಕಲ್ಲುಗಳನ್ನು ಸ್ಟಾಕ್ ಮಾಡಿದ್ದು ಸ್ಥಳಕ್ಕೆ ಚಿತ್ರದುರ್ಗದ ತಹಶೀಲ್ದಾರ್ ಕಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸ ಬೇಕಾಗಿತ್ತು ಆದರೆ ಸ್ಥಳಕ್ಕೆ ಕರೆಸಿದ ವ್ಯಕ್ತಿಗೆ ದಬಾಯಿಸಿ ಕಾರ್‍ ಅತ್ತಿ ಸ್ಥಳದಿಂದ ಕಾಲ್ಕಿತ್ತಿರುವ ಘಟನೆ ಚಿತ್ರದುರ್ಗ ಹಿಲ್ಲೆಯ ಜಾನುಕೊಂಡ ಗ್ರಾಮದಲ್ಲಿ ನಡೆದಿದೆ.ಘಟನೆ ಬಗ್ಗೆ ಕಂದಾಯ ಅಧಿಕಾರಿಗಳು ಕೆಲಸ ಮಾಡ್ತಾರೆ ನೀವು ನನಗೆ ಹೇಳೋದು ಬೇಡ ಎಂದ ತಹಶೀಶಲ್ದಾರ್.ಖಾಸಗೀ ಜಾಗದಲ್ಲಿ ಸುಮಾರು 40ಲೋಡ್ ಮರಳನ್ನು ಡಂಪ್ ಮಾಡಲಾಗಿದೆ ಈ ವಿಶಯವನ್ನು ಶಿವಕುಮಾರ್ ಗಮನಿಸಿ ಪೋನ್ ಮಾಡಿ ತಹಶೀಲ್ದಾಗೆ ಮೌಕಿಕ ದೂರು ನೀಡಿದ್ದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *