ಮಂಡ್ಯ : ಹೇಮಗಿರಿ ಹೇಮಾವತಿಯ ಪ್ರವಾಹದಲ್ಲಿ ಕೊಚ್ಚಿಹೋಗುವ ಭಯದಿಂದ ನದಿಯ ಅರಿವಿನ ದಡದಲ್ಲಿ ಸಿಲುಕಿರುವ ಹಾವಿನ ಮರಿಯೊಂದು ಸೆಳೆತದಿಂದ ತಪ್ಪಿಸಿಕೊಳ್ಳಲು ಗಿಡ ಬಳ್ಳಿಗಳನ್ನು ಸುತ್ತಿಕೊಂಡಿದೆ ಪ್ರಾಣ ಉಳಿಸಿಕೊಳ್ಳಲು ಪರದಾಡುವ ದೃಶ್ಯ ಮನಕಲುಕುವಂತಿತ್ತು.
ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …