ಚಿತ್ರದುರ್ಗ: ರಾಜ್ಯಾದ್ಯಂತ ಇಂದು ಸಡಗರದಿಂದ ಬಕ್ರೀದ್ ಹಬ್ಬದ ಆಚರಣೆ ನಡೆಸಲಾಯಿತು.
ಚಳ್ಲಕೆರೆ ನಗರದ ಬೆಂಗಳೂರು ರಸ್ತೆಯ ಈಗ್ದಾ ಮೈದಾನದಲ್ಲಿ ಚಳ್ಳಕೆರೆ ಶಾಸಕ ರಘು ಮೂರ್ತಿ ಮುಸ್ಲಿಂ ಭಾಂದವರೊಂದಿಗೆ ಸಾಮೂಹಿಕ ಪಾರ್ಥನೆ ನಡೆಸಿದರು.
ಈ ವೇಳೆ ನೂರಾರು ಮುಸ್ಲೀಂ ಭಾಂದವರೊಂದಿಗೆ ಪ್ರಾರ್ಥನೆ ಸಲ್ಲಿಸಿದರು.
ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …