ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಪ್ರವಾಹ ಪೀಡಿತ ಗ್ರಾಮಗಳಿಗೆ ಶ್ರೀ ಸಿದ್ದೇಶ್ವರ ಸ್ವಾಮಿಜಿ ಭೇಟಿ ನೀಡಿ ಸಂತ್ರಸ್ತರನ್ನು ಸಂತೈಸಿದರು.
ವಿಜಯಪೂರದ ಜ್ಞಾನ ಯೋಗಾಶ್ರಮದ ಪ್ರಸಿದ್ಧ ಸ್ವಾಮಿಜಿಯಾದ ಸಿದ್ದೇಶ್ವರ ಸ್ವಾಮಿಜಿ ಅವರು
ಕಾಗವಾಡ ತಾಲೂಕಿನ ಶಿರಗುಪ್ಪಿ , ಮಂಗಸುಳಿ, ಕವಲಗುಡ್ಡ ಸೇರಿದಂತೆ ಹಲವಾರು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದರು.
ಸ್ವಾಮಿಜಿಗೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಕಾಗವಾಡ್ ಮಾಜಿ ಶಾಸಕ ರಾಜು ಕಾಗೆ ಸಾಥ್ ನೀಡಿದರು. ಇದೇ ವೇಳೆ ಸಂತ್ರಸ್ತರು
ಸ್ವಾಮಿಜಿ ಕಾಲಿಗೆ ಬಿದ್ದು ತಮ್ಮ ಅಳಲು ತೋಡಿಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news





