Breaking News

ಎಸ್ಸಿ ಎಸ್ಟಿ ಫಲಾನುಭವಿಗಳಿಗೆ ಸೋಲಾರ್ ಲೈಟ್ ಮತ್ತು ವಾಟರ್ ಹೀಟರ್‍ ವಿತರಣೆಗೆ ಚಾಲನೆ

ಚಿತ್ರದುರ್ಗ: ಚಿತ್ರದುರ್ಗದ ‍ಕೆನ್ನೇಡಲು ವಿಭಾಗದ ಅರಣ್ಯದ ಭಾಗದಲ್ಲಿ ವಾಸಿಸುವ ಸುಮಾರು ಮುನ್ನೂರು ಜನ ಫಲಾನುಭವಿಗಳಿಗೆ ಎಸ್ಸಿ ಎಸ್ಟಿ ಕಾಯ್ದೆಯ ಅಡಿಯಲ್ಲಿ ದೊರೆತ ಸೋಲಾರ್ ಲೈಟ್ ಮತ್ತು ವಾಟರ್ ಹೀಟರ್‍ ವಿತರಣೆಗೆ ಇಂದು ನಗರದ ಪ್ರವಾಸಿ ಮಂದಿರದಲ್ಲಿ ಉಪಕರಣಗಳ ವಿತರಣೆಗೆ ಚಾಲನೆ ನೀಡಲಾಯಿತು.ಬಳಿಕ‌ ಶಾಸಕ ತಿಪ್ಪಾರೆಡ್ಡಿ ಅವರು ಸೌಲಭ್ಯದ ಫಲಾನುಭವಿಗಳಿಗೆ ಸೋಲಾರ್ ವಿತರಣೆ ಮಾಡಿದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *