Breaking News

ಆಶ್ರಯ ಯೋಜನೆ ಅರ್ಜಿಗಾಗಿ ಶಾಸಕ ಶಾಮನೂರು ಮನೆ ಮುಂದೆ ಜಮಾಯಿಸಿದ ಸಾವಿರಾರು ಜನರು

ದಾವಣಗೆರೆ: ಆಶ್ರಯ ಮನೆಯ ಯೋಜನೆ ಮನೆಗೆ ಅರ್ಜಿ ತೆಗೆದುಕೊಳ್ಳಲು ಇಂದು ಸಾವಿರಾರು ಸಾರ್ವಜನಿಕರುಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ‌ನವರ ಮನೆ ಮುಂಭಾಗದಲ್ಲಿ ಜಮಾಯಿಸಿದರು.ನಿನ್ನೆ ರಾತ್ರಿ 10 ಗಂಟೆಯಿಂದ ಅರ್ಜಿಗಳನ್ನು ಪಡೆಯಲು ಜನರು ಕಾದು ಕುಳಿತಿದ್ದಾರೆ. ಇದರಿಂದ ಶಾಸಕರ ಮನೆ ಮುಂಭಾಗದಲ್ಲಿಜನ ಮರುಳೋ ಜಾತ್ರೆ ಮರುಳೋ ಎನ್ನುವಂತಾಗಿದೆ

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *