ದಾವಣಗೆರೆ: ಆಶ್ರಯ ಮನೆಯ ಯೋಜನೆ ಮನೆಗೆ ಅರ್ಜಿ ತೆಗೆದುಕೊಳ್ಳಲು ಇಂದು ಸಾವಿರಾರು ಸಾರ್ವಜನಿಕರುಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನವರ ಮನೆ ಮುಂಭಾಗದಲ್ಲಿ ಜಮಾಯಿಸಿದರು.ನಿನ್ನೆ ರಾತ್ರಿ 10 ಗಂಟೆಯಿಂದ ಅರ್ಜಿಗಳನ್ನು ಪಡೆಯಲು ಜನರು ಕಾದು ಕುಳಿತಿದ್ದಾರೆ. ಇದರಿಂದ ಶಾಸಕರ ಮನೆ ಮುಂಭಾಗದಲ್ಲಿಜನ ಮರುಳೋ ಜಾತ್ರೆ ಮರುಳೋ ಎನ್ನುವಂತಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





