Breaking News

ಹುಬ್ಬಳ್ಳಿ ಶಹರ ಠಾಣೆ ಪೊಲೀಸರ ಕಾರ್ಯಾಚರಣೆ ಕುಖ್ಯಾತ ಮೂರು ಜನ ಅಂತರ್ ರಾಜ್ಯ ಕಳ್ಳರ ಬಂಧನ

ಹುಬ್ಬಳ್ಳಿ ಶಹರ ಠಾಣೆ ಪೊಲೀಸರ ಕಾರ್ಯಾಚರಣೆ

ಕುಖ್ಯಾತ ಮೂರು ಜನ ಅಂತರ್ ರಾಜ್ಯ ಕಳ್ಳರ ಬಂಧನ
ಕಾರುಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಾರಿನಲ್ಲಿದ್ದ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮರು
ಸತ್ಯಮೂರ್ತಿ, ಕುಮಾರೇಶ , ಭಾರತೀರಾಜ್ ಬಂಧಿತ ಆರೋಪಿಗಳು
ಎರೆಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳರನ್ನು ಬಂಧಿಸಿದ ಪೊಲೀಸರು
ಬಂಧಿತರು ತಮಿಳುನಾಡಿನ ತಿರುಚನಾಪಳ್ಳಿ ನಿವಾಸಿಗಳು
ನಗರದಲ್ಲಿ ಠಿಕಾಣೆ ಹೂಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮರು
ಬಂಧಿತರಿಂದ ಒಂದು ಆ್ಯಪಲ್ ಲ್ಯಾಪ್ ಟಾಪ್ ಸೇರಿದಂತೆ ಒಂದು ಲಕ್ಷ ನಗದು ಹಣ ವಶ
ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಖದೀಮರು
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ
ಕಳ್ಳತನ ಮಾಡುತ್ತಿದ್ದ ಕಳ್ಳರು
ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಕಾರುಗಳ ಗ್ಲಾಸ್ ಒಡೆದು ಕಳ್ಳತನ ಮಾಡುತ್ತಿದ್ದ ಕಳ್ಳರು

Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *